ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.

ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.

ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.

ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ

ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!