ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ.
ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವವರು ಇದ್ದಾರೆ. ಕಾಫಿ ಸೇವಿಸಿದರೆ ಅದರಿಂದ ದೇಹಕ್ಕೆ ಒಳ್ಳೆಯದು ಎನ್ನುವ ಮಾತುಗಳು ಈಗ ಬರುತ್ತಿದೆ
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ಕೊಬ್ಬು ಕರಗಿಸಲು ಶಕ್ತವಾಗಿರುವ ಕಾಫಿ ನಿಮ್ಮ ನಿತ್ಯದ ವ್ಯಾಯಾಮಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನಿಧಾನವಾಗಿ ಕರಗಿಸಿ ಹೆಚ್ಚು ಹೊತ್ತು ವ್ಯಾಯಾಮ ಮಾಡಲು ಕಾಫಿ ನೆರವಾಗುತ್ತದೆ. ಜೊತೆಗೇ ಇದರಲ್ಲಿರುವ ಕೆಫೀನ್, ಥಿಯೋಬ್ರೋಮಿನ್, ಥಿಯೋಫೈಲಿನ್ ಮತ್ತು ಕ್ಲೋರೋಜೆನಿಕ್ ಆಮ್ಲಗಳು ಜಠರದಲ್ಲಿ ಕರಗಲು ಹೆಚ್ಚು ಕೊಬ್ಬನ್ನು ಬೇಡುವುದರಿಂದ ಕೊಬ್ಬು ಶೀಘ್ರವಾಗಿ ಕರಗುತ್ತದೆ.
ಕೂದಲಿನ ಸೌಂದರ್ಯಕ್ಕೂ ಆರೋಗ್ಯಕಾರಿ ಪ್ರತಿ ಹದಿನೈದು ದಿನಕ್ಕೊಮ್ಮೆ ಹಳೆಯ ಕಾಫಿ ಬೀಜಗಳ ಪುಡಿಯನ್ನು ನೀರಿನಲ್ಲಿ ಮಿಶ್ರಣ ಮಾಡಿ ತಲೆಗೂದಲಿಗೆ ಹಚ್ಚಿಕೊಳ್ಳಿ. ಸುಮಾರು ಇಪ್ಪತ್ತು ನಿಮಿಷಗಳ ಬಳಿಕ ಸೌಮ್ಯ ಶಾಂಪೂ ಉಪಯೋಗಿಸಿ ತಲೆಯನ್ನು ತೊಳೆದುಕೊಳ್ಳಿ. ಇದರಿಂದ ತಲೆಬುರುಡೆಯ ಚರ್ಮದಲ್ಲಿರುವ ಕೊಳೆ, ಹೊಟ್ಟು ಮತ್ತು ಇತರ ಕಲ್ಮಶಗಳು ನಿವಾರಣೆಯಾಗುತ್ತವೆ.
ಖಿನ್ನತೆ ಕಡಿಮೆ ಮಾಡಲಿದೆ ಕಾಫಿ
ಕಾಫಿ ಕುಡಿಯುವುದರಿಂದ ಖಿನ್ನತೆಯ ಅಪಾಯ ಕಡಿಮೆ ಮಾಡುತ್ತದೆ. ಹಾರ್ವಡ್ ಸಾರ್ವಜನಿಕ ಆರೋಗ್ಯ ಶಾಲೆಯ ಅಧ್ಯಯನದ ಪ್ರಕಾರ ಮಹಿಳೆಯರಲ್ಲಿ ಖಿನ್ನತೆ ಕಡಿಮೆ ಮಾಡಬಹುದು ಎಂದು ಹೇಳಿದೆ.
ಯಕೃತ್ತಿನ ರೋಗಗಳನ್ನು ಕಡಿಮೆ ಮಾಡಬಹುದು
ಪ್ರಾಣಕ್ಕೆ ಅಪಾಯವಾಗಬಲ್ಲ ಲಿವರ್ ಸಿರೋಸಿಸ್ ಕಾಯಿಲೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಕಾಫಿ ಕುಡಿದರೆ ನಿಮ್ಮ ಯಕೃತ್ತು ಸುರಕ್ಷಿತವಾಗಿಡಲು ನೆರವಾಗಬಲ್ಲದು. ಕಾಫಿ ಕುಡಿಯುವುದರಿಂದ ಯಕೃತ್ತಿಗೆ ಬರುವ ಯಕೃತ್ತು ಕ್ಯಾನ್ಸರ್ ಹಾಗೂ ಯಕೃತ್ತು ಸಿರೋಸಿಸ್ ಕಾಯಿಲೆ ಬರುವ ಅಪಾಯ ಕಡಿಮೆ ಮಾಡಬಲ್ಲದು. ಒಂದು ಕಪ್ ಕಾಫಿ ಕುಡಿದರೆ ಲಿವರ್ ಸಿರೋಸಿಸ್ ಕಾಯಿಲೆಯನ್ನು ಶೇ. 22ರಷ್ಟು ಕಡಿಮೆ ಮಾಡಬಹುದು. ಇದೇ ರೀತಿ ದಿನಕ್ಕೆ ಎರಡು ಹಾಗೂ ಮೂರು ಕಪ್ ಕಾಫಿ ಕುಡಿದರೆ ತಲಾ ಶೇ. 43 ರಷ್ಟು ಹಾಗೂ ಶೇ. 57 ರಷ್ಟು ಕಾಯಿಲೆ ಕಡಿಮೆ ಮಾಡಬಹುದು ಎಂದು ಸೌತ್ಆ್ಯಂಪ್ಟನ್ ವಿವಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ತೂಕ ಕಳೆದುಕೊಳ್ಳಲು ಸಹಕಾರಿ
ಕಾಫಿಯಲ್ಲಿ ಕೆಲವೊಂದು ಪ್ರಮುಖ ಖನಿಜಾಂಶಗಳಾಗಿರುವಂತಹ ಮೆಗ್ನಿಶಿಯಂ ಮತ್ತು ಪೊಟಾಶಿಯಂ ಇದೆ. ಇವುಗಳು ದೇಹವು ಇನ್ಸುಲಿನ್ ಉಪಯೋಗಿಸಲು ನೆರವಾಗುವುದು, ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಿಸುವುದು ಮತ್ತು ಸಿಹಿ ಮತ್ತು ತಿಂಡಿಗೆ ಬಯಕೆ ಕಡಿಮೆ ಮಾಡುವುದು. ಕಾಫಿಯಲ್ಲಿ ಇರುವಂತಹ ಕೆಫಿನ್ ಕೊಬ್ಬಿನ ಅಂಗಾಂಶಗಳನ್ನು ವಿಘಟಿಸುವುದು ಮತ್ತು ತೂಕ ಕಳೆದುಕೊಳ್ಳಲು ಇದು ನೆರವಾಗುವುದು
ಮಧುಮೇಹದ ಅಪಾಯ ತಗ್ಗಿಸುವುದು
ಕಾಫಿಯಲ್ಲಿ ಇರುವಂತಹ ಕೆಫಿನ್ ಅಂಶವು ಟೈಪ್ 2 ಅಪಾಯವನ್ನು ಕಡಿಮೆ ಮಾಡುವುದು. ಕೆಫಿನ್ ಇನ್ಸುಲಿನ್ ಸೂಕ್ಷ್ಮತೆ ಕಡಿಮೆ ಮಾಡುವುದು ಮತ್ತು ಗ್ಲೂಕೋಸ್ ಸಹಿಷ್ಣುತೆ ದುರ್ಬಲಗೊಳಿಸುವುದು. ಇದರಿಂದಾಗಿ ಟೈಪ್-2 ಮಧುಮೇಹದ ಅಪಾಯವು ಕಡಿಮೆ ಆಗುವುದು.
ಕ್ಯಾನ್ಸರ್ ವಿರುದ್ಧ ಹೋರಾಡುವುದು
ಕಾಫಿಯಲ್ಲಿ ಆಂಟಿಆಕ್ಸಿಡೆಂಟ್ ಅಂಶವು ಸಮೃದ್ಧವಾಗಿದ್ದು, ದಿನದಲ್ಲಿ 2-3 ಕಪ್ ಕಾಫಿ ಕುಡಿದರೆ ಆಗ ಖಂಡಿತವಾಗಿಯೂ ಇದು ಕ್ಯಾನ್ಸರ್ ನ್ನು ಪರಿಣಾಮಕಾರಿ ಆಗಿ ತಡೆಯಲು ನೆರವಾಗುವುದು. ಈ ಬಗ್ಗೆ ನಡೆಸಿರುವಂತಹ ಹಲವಾರು ಅಧ್ಯಯನಗಳು ಕೂಡ ಈ ಅಂಶವನ್ನು ಕಂಡುಕೊಂಡಿದೆ. ಮಿತ ಪ್ರಮಾಣದಲ್ಲಿ ಕಾಫಿ ಸೇವಿಸಿದರೆ ಅದರಿಂದ ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಕಾರಿ ಆಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.