ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಒಮ್ಮೊಮ್ಮೆ ಕಾರು ಊಹಿಸದಂತೆ ಲಾಕ್ ಆದರೆ ಆ ಬಳಿಕ ಲಾಕ್ ತೆಗೆಯುವುದು ಕಷ್ಟ. ಹಾಗಿದ್ದರೆ ಅಂತಹ ಸಂದರ್ಭಗಳಲ್ಲಿ ಕಾರ್ ಲಾಕ್ ಹೇಗೆ ತೆಗೆಯಬಹುದು ಗೊತ್ತಾ..?
1.ಒಂದು ಟೆನ್ನಿಸ್ ಬಾಲ್ ತೆಗೆದುಕೊಂಡು ಅದಕ್ಕೆ ರಂಧ್ರ ಮಾಡಿ. ಆ ರಂಧ್ರವನ್ನು ಕಾರು ಕೀ ಹೋಲ್ ಮೇಲೆ ಇಡಿ. ಆ ಬಳಿಕ ಟೆನ್ನಿಸ್ ಬಾಲನು ಪುಷ್ ಮಾಡಿ. ಅದರಲ್ಲಿರುವ ಗಾಳಿ ಲಾಕನ್ನು ಓಪನ್ ಮಾಡುತ್ತದೆ.
2.ಚಿತ್ರದಲ್ಲಿ ತೋರಿಸಿದಂತೆ ಶೂ ಲೇಸ್ನಿಂದ ಒಂದು ಲೂಪನ್ನು ತಯಾರಿಸಿ ಅದನ್ನು ಕಾರಿನ ಒಳಗೆ ಕಳುಹಿಸಬೇಕು. ಆ ಬಳಿಕ ಲೂಪನ್ನು ಮೇಲಕ್ಕೆ ಎಳೆದರೆ ಡೋರ್ ಲಾಕ್ ಓಪನ್ ಆಗುತ್ತದೆ.
3.ಕೋಟ್ಗಳಿಗೆ ಹಾಕುವ ಹ್ಯಾಂಗರ್ನಿಂದಲೂ ಡೋರ್ ಲಾಕ್ ಓಪನ್ ಮಾಡಬಹುದು. ಮೇಲೆ ಎರಡನೇ ಟಿಪ್ನಲ್ಲಿ ಹೇಳಿದಂತೆ ಕೋಟ್ ಹ್ಯಾಂಗರನ್ನು ಬಾಗಿಸಿ ಕಾರಿನ ಒಳಗೆ ಕಳುಹಿಸಿ ಕಾರಿನ ಡೋರ್ ಲಾಕನ್ನು ತೆಗೆಯಬಹುದು. ಇದರಿಂದ ಕಾರ್ ಡೋರ್ ಅನ್ಲಾಕ್ ಆಗುತ್ತದೆ.
4.ರಾಡ್ ಅಥವಾ ಸ್ಕ್ರೂ ಡ್ರೈವರನ್ನು ಡೋರ್ ಒಳಗೆ ತಳ್ಳಿ ಸಹ ಲಾಕ್ ಓಪನ್ ಮಾಡಬಹುದು. ಆದರೆ ಈ ರೀತಿ ಮಾಡಿದರೆ ಕಾರಿನ ಡೋರ್ ಹೊರಗೆ, ಒಳಗೆ ಸ್ಕ್ರಾಚಸ್ ಆಗುವ ಸಾಧ್ಯತೆಗಳಿವೆ. ಆದಕಾರಣ ಈ ಟಿಪ್ ಪಾಲಿಸುವ ಮೊದಲು ಒಮ್ಮೆ ಆಲೋಚಿಸಿ.
5.ಸ್ಪಾಟುಲಾವನ್ನು ಕಾರ್ ಡೋರ್ ಒಳಗೆ ಕಳುಹಿಸಿ ಸಹ ಲೀವರನ್ನು ಮೇಲೆ ಎಳೆದು ಲಾಕ್ ಓಪನ್ ಮಾಡಬಹುದು.
6.ಮೇಲೆ ತಿಳಿಸಿದ ಮೆಥೆಡ್ಸ್ ಯಾವುದೂ ಕೆಲಸ ಮಾಡದಿದ್ದರೆ ಎಕ್ಸ್ಪರ್ಟನ್ನು ಕರೆಸುವುದು ಉತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…