ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.