ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.