ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಹೌದು, ಚೀನಾದಲ್ಲಿ ಮಹಿಳೆಯೊಬ್ಬರು ನಾಲ್ಕು ಚೀಲದ ತುಂಬ ಹಣ ತುಂಬಿಕೊಂಡು ಕಾರ್ ಖರೀದಿಸಲು ಹೋಗಿ ಶೋರೂಂನಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.
ಕಳೆದ ವಾರ ಚೀನಾದ ಶಾಂಡಾಂಗ್ ಪ್ರಾಂತ್ಯದ ನಿನ್ಝೋನಲ್ಲಿನ ಹೋಂಡಾ ಕಾರ್ ಡೀಲರ್ಶಿಪ್ ಶೋರೂಮಿನಲ್ಲಿ ಈ ಘಟನೆ ನಡೆದಿದೆ. ಮಹಿಳೆ ತಂದಿದ್ದ ಚೀಲಗಳ ತುಂಬಾ 1 ಯುವಾನ್ ಮುಖಬೆಲೆಯ ನೋಟುಗಳಿದ್ದು ಒಟ್ಟು 130,000 ಯುವಾನ್(ಅಂದಾಜು 12.50 ಲಕ್ಷ ರೂ.) ಹಣವಿತ್ತು. ಆದ್ರೆ ಚೀಲದಲ್ಲಿ ಎಷ್ಟು ಹಣ ಇದೆ ಎಂದು ಗೊತ್ತಾಗಬೇಕಲ್ಲ?
ಹಾಗಾಗಿ ಶೋರೂಮಿನಲ್ಲಿ ಕೆಲಸ ಮಾಡುವ ಸುಮಾರು 20 ಜನ ಚೀಲದಲ್ಲಿರುವ ಹಣವನ್ನು ಗಂಟೆಗಟ್ಟಲೆ ಎಣಿಸಿದ್ದಾರೆ.
ಶೋರೂಮ್ನಲ್ಲಿ ಸಣ್ಣ ಮೊತ್ತದ ನೋಟುಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಸಂದೇಶವಿತ್ತು. ಆಗ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದ ಮಹಿಳೆ ಕಾರ್ ಖರೀದಿಸಲು ಚೀಲಗಳ ತುಂಬಾ ಹಣವನ್ನು ತೆಗೆದುಕೊಂಡು ಬಂದಿದ್ದಾರೆ.
ಶೋರೂಮಿನಲ್ಲಿ ಕೆಲಸ ಮಾಡುವ ನೌಕರನ ಮಾಹಿತಿ ಮೇರೆಗೆ, ಗ್ರಾಹಕರೊಬ್ಬರು ಕರೆ ಮಾಡಿ ಸಣ್ಣ ನೋಟುಗಳಿಂದ ಹಣ ನೀಡಬಹುದಾ ಎಂದು ಕೇಳಿದ್ರು.
ನಾನು ಖಂಡಿತವಾಗಿಯೂ ನೀಡಬಹುದು ಎಂದೆ. ನಂತರ ಆಕೆ ಹಣವನ್ನು ತೆಗೆದುಕೊಂಡು ಹೋಗಿ ಬನ್ನಿ ಎಂದು ಕರೆದರು. ನಾನು ಹೋಗಿ ಕಾರ್ನ ಡಿಕ್ಕಿ ತೆಗೆದಾಗ 1 ಯುವಾನ್ ನೋಟುಗಳ ನಾಲ್ಕು ಚೀಲಗಳನ್ನ ನೋಡಿದೆ ಎಂದು ನೌಕರರೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಹಣ ಎಣಿಸಲು ಪಜೀತಿ ಪಟ್ಟ ನೌಕರರು:-
ಹಣ ಎಣಿಸುವ ಕೆಲಸ ಜಾಸ್ತಿಯಾಗಿದ್ದರಿಂದ ಶೂರೂಮ್ನವರು ಕೊನೆಗೆ ಮೆಕ್ಯಾನಿಕ್ಗಳನ್ನೂ ಸಹಾಯಕ್ಕೆ ಕೆರೆದಿದ್ದಾರೆ. ಮಹಿಳೆ 200,000 ಯುವಾನ್(ಅಂದಾಜು 19.0 ಲಕ್ಷ ರೂ.) ಮೊತ್ತದ ಕಾರ್ ಖರೀದಿ ಮಾಡಿದ್ದು ಉಳಿದ ಹಣವನ್ನು ಮೊಬೈಲ್ ಬ್ಯಾಂಕಿಂಗ್ ಮೂಲಕ ಪಾವತಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಅಪರೂಪದ ಖಾಯಿಲೆಯ ಲಕ್ಷಣವೊಂದಕ್ಕೆ ಕರ್ನಾಟಕದ ವೈದ್ಯರೊಬ್ಬರ ಹೆಸರು ನಾಮಕರಣ ಮಾಡಲಾಗಿದೆ.