ಉಪಯುಕ್ತ ಮಾಹಿತಿ

ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

2100

ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು

ಹೆಬ್ಬೆರಳು:-


ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.

ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.

ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.

ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.

ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್‌ರು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    25-11-2019 ರಿಂದ 02-12-2019 ಈ ದಿನಗಳ ವಾರಭವಿಷ್ಯ. ಯಾವ ರಾಶಿಗಳಿಗೆ ಏನೇನು ಫಲ, ಈ ವಾರದ ಭವಿಷ್ಯ ನೋಡಿ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…