ಉಪಯುಕ್ತ ಮಾಹಿತಿ

ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

2102

ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು

ಹೆಬ್ಬೆರಳು:-


ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.

ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.

ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.

ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.

ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್‌ರು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೇವಲ ಕೆಲವೇ ದಿನಗಳಲ್ಲಿ ನಿಮ್ಮ ದೇಹದ ತೂಕ ಕಡಿಮೆಯಾಗುತ್ತೆ ಈ ಒಂದು ಚಮಚ ಜೀರಿಗೆಯಿಂದ..!ಹೇಗೆಂದು ತಿಳಿಯಲು ಈ ಮಾಹಿತಿ ನೋಡಿ…

    ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…

  • Uncategorized, ದೇಶ-ವಿದೇಶ

    “ಸ್ಪೈನ್ ದೇಶ”ದ ಜನರು “ನರೇಂದ್ರ ಮೋದಿ”ಯವರ ಬಗ್ಗೆ ಮಾತನಾಡಿದ ವೀಡಿಯೋ ನೋಡಿದರೆ ಶಾಕ್ ಆಗ್ತೀರಾ !!!

    ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!

  • ಆಧ್ಯಾತ್ಮ, ಜ್ಯೋತಿಷ್ಯ

    ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…