News

ಉಪಯುಕ್ತ ಮಾಹಿತಿ

ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

1592

ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು

ಹೆಬ್ಬೆರಳು:-


ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.

ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.

ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.

ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.

ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್‌ರು.

 

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ    2,003 total views,  1 views today

     2,003 total views,  1 views today

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಸುದ್ದಿ

    ವಿಂಗ್ ಕಮಾಂಡರ್ ಅಭಿನಂದನ್ ಅಭಿನಂದನ್ ಬಿಜೆಪಿಗೆ ವೋಟ್ ಮಾಡಿದ್ರಾ?ಅಸಲಿ ಸತ್ಯ ಏನು ಗೊತ್ತಾ?

    ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…

  • ಸುದ್ದಿ

    ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

    ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…