ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.
ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ರಾಜಧಾನಿಯಲ್ಲಿ ಓಡಾಡುವ ಬಸ್ಗಳಲ್ಲಿ ಈವರೆಗೆ ವೈಫೈ ಸೇವೆ ಲಭ್ಯವಿರಲಿಲ್ಲ. ಕೆಲ ವರ್ಷಗಳಿಂದೀಚೆಗೆ ಲಗ್ಗೆ ಇಟ್ಟ ಟ್ಯಾಕ್ಸಿಗಳು ಗ್ರಾಹಕರಿಗೆ ಉಚಿತ ವೈಫೈ ಸೇವೆ ಒದಗಿಸಿ, ವೋಲ್ವೊ ಬಸ್ಗಳಿಗೆ ತೀವ್ರ ಪೈಪೋಟಿಯೊಡ್ಡಿವೆ. ಹೀಗಾಗಿ, ಬಿಎಂಟಿಸಿಯು ಪ್ರಯಾಣಿಕರಿಗೆ ಬೆರಳ ತುದಿಯಲ್ಲೇ ಮಾಹಿತಿ ದೊರಕಿಸುವ ನಿಟ್ಟಿನಲ್ಲಿ ಹೆಜ್ಜೆಗಳನ್ನಿಡುತ್ತಿದೆ.
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…