ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.
ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…