ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.
ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.
ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.
ಅಜೀರ್ಣದ ತೊಂದರೆಯನ್ನು ನಿವಾರಿಸಲು:-
ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-
ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-
ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-
ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.
ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…