News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

371

ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ  ಬಂದಿದ್ದಾರೆ.

 

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ  ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

 

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ  ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ  ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು  ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-

ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…

 ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು  ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.