News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

369

ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ  ಬಂದಿದ್ದಾರೆ.

 

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ  ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

 

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ  ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ  ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್‍ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು  ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-

ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…

 ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು  ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…