ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಬಿಟ್ಕಾಯಿನ್ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್ಕಾಯಿನ್” ಕೂಡ ವರ್ಚುಯಲ್, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್ಕಾಯಿನ್ ಅಸ್ತಿತ್ವ ಕಂಪ್ಯೂಟರ್ ಪ್ರಪಂಚಕ್ಕೆ ಸೀಮಿತ
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…