ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.

ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4 ಅಕ್ಟೋಬರ್ 1977 ರಂದು Najat Belkacem ಜನನ) ಆಗಸ್ಟ್ 2014 25 ಎರಡನೇ Valls ಸಂಪುಟ ಸೇರುವ ಮೊದಲ ಫ್ರೆಂಚ್ ಮಹಿಳೆಯ ಶಿಕ್ಷಣ ಮಂತ್ರಿ, ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸವಿವೆಯಾಗಿ ನೇಮಕವಾಗಿದ್ದಾರೆ ಮತ್ತು ಒಬ್ಬ ಫ್ರೆಂಚ್ ಸಮಾಜವಾದಿ ಹಾಗೂ ರಾಜಕಾರಣಿ.

ಇವಳ ತಂದೆ ತಾಯಿ ಆಗರ್ಭ ಶ್ರೀಮಂತರಲ್ಲ, ಕಡು ಬಡವರು. ತಂದೆ ಕನ್ಸ್ಟ್ರಕ್ಷನ್ ಕೆಲಸದ ಒಬ್ಬ ಕೆಲಸಗಾರ. ಮನೆಗೆ ನೆರವಾಗಲು ನಜತ್ ಚಿಕ್ಕಂದಿನಿಂದಲಿ ಕುರಿ ಕಾಯುವ ಕೆಲಸ ಮಾಡುತ್ತಿದ್ದಳಂತೆ. ನಂತರ ಕುಟುಂಬ ಹೊಟ್ಟೆ ಪಾಡಿಗೆ ಫ್ರಾನ್ಸಿಗೆ ವಲಸೆ ಬಂದಾಗ ಆಕೆಗೆ ಇನ್ನೂ ಚಿಕ್ಕ ವಯಸ್ಸು. ಅದು ಎಷ್ಟು ಪರಿಶ್ರಮದಿಂದ ಕಲಿತಳೋ ಅವಳಿಗೇ ಗೊತ್ತು.

ಯಾವುದೇ ಸಹಾಯವಿಲ್ಲದೇ ಸ್ವಪ್ರಯತ್ನದಿಂದ ಫ್ರೆಂಚ್ ಕಲಿತು, ಪ್ಯಾರಿಸ್ ಇನ್ಸ್ಟಿಟ್ಯೂಟ್ ಆಫ್ ಪಾಲಿಟಿಕಲ್ ಸೈನ್ಸ್’ನಿಂದ ಪದವಿ ಪಡೆದಳು. ನಂತರದಲ್ಲಿ ಸೋಷಿಯಲಿಸ್ಟ್ ಪಾರ್ಟಿಗೆ ಸೇರಿ ತನ್ನ ರಾಜಕೀಯ ಜೀವನ ಶುರು ಮಾಡಿದಳು. ಇಂದು ಅವಳಿಗೆ ಬರೀ ಮೂವತ್ತೆಂಟು ವರ್ಷ, ಅವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ!

ಅವಳ ಜಾತಿ, ಬಡತನ, ಶೋಷಣೆ ಎಷ್ಟು ಎದುರಾದರೂ ಸೋಲಲಿಲ್ಲ. ಅವಳ ಒಂದು ಮಾತು ಬಹಳ ಚೆನ್ನಾಗಿದೆ. ನಜತ್ ಹೇಳುತ್ತಾರೆ, “ಯುವಜನತೆ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಭವಿಷ್ಯದ ಬಗ್ಗೆ ಚಿಂತೆ ಮಾಡುವುದಕ್ಕಿಂತ, ಅದರ ಭಾಗವಾಗಿ ಬದಲಾಯಿಸಬೇಕು. ಸುಮ್ಮನೆ ವೀಕ್ಷಕನಾಗಿ ಹತಾಷೆ ಪಡುವುದರಲ್ಲಿ ಅರ್ಥವಿಲ್ಲ”.

ಕುರಿ ಕಾಯುವವಳು ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….