ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…
ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…