ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ನಟ ಪ್ರಜ್ವಲ್ ದೇವರಾಜ್ ಇಂದು (ಜುಲೈ 4) ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದ್ಧೂರಿ ಆಚರಣೆಗೆ ಬ್ರೇಕ್ ಹಾಕಿರುವ ಅವರು ಸಾಮಾಜಿಕ ಕೆಲಸಕ್ಕೆ ಮುಂದಾಗಿದ್ದಾರೆ. ಒಂದು ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಒಂದು ಸರ್ಕಾರಿ ಶಾಲೆಯನ್ನು ಪ್ರಜ್ವಲ್ ದತ್ತು ಪಡೆದಿದ್ದಾರೆ. ಹೀಗಾಗಿ ಬರ್ತ್ ಡೇ ಗೆ ಗಿಫ್ಟ್ ಬದಲು ಶಾಲಾ ಮಕ್ಕಳಿಗೆ ಸಹಾಯ ಆಗುವಂತೆ ನೋಟ್ ಬುಕ್, ಪೆನ್ಸಿಲ್ ನೀಡಿ ಎಂದು ಮನವಿ ಮಾಡಿದ್ದರು. ಪ್ರಜ್ವಲ್ ಅವರ ಈ ಕೆಲಸಕ್ಕೆ ನಟ ದರ್ಶನ್ ಖುಷಿಯಾಗಿದ್ದಾರೆ. “ನಮ್ಮ ಹುಡ್ಗ…