News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

1124

ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್  ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.

ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ.  ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.

ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.

ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.

ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋಡಿ…!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…

  • ಸಾಧನೆ, ಸುದ್ದಿ, ಸ್ಪೂರ್ತಿ

    ಆಟೋ ಓಡಿಸುತ್ತಿರುವ ಈ ಮಹಿಳೆ ನಿಜಾಂಶ ಹೊರಬರುತ್ತಿದ್ದಂತೆ ಎಲ್ಲರೂ ಶಾಕ್. ಅಸಲಿಗೆ ಈ ಮಹಿಳೆ ಯಾರು?

    ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…