News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

1126

ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್  ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.

ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ.  ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.

ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.

ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.

ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಸಾಧನೆ, ಸುದ್ದಿ, ಸ್ಪೂರ್ತಿ

    500 ರೂ ಸಾಲ ಪಡೆದು ಬಿಸಿನೆಸ್ ಆರಂಭಿಸಿದ ಈಕೆ ಈಗ ಕೋಟಿ ಕೋಟಿ ಒಡತಿ, ಕಣ್ಣೀರಿನ ಕಥೆ.

    ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…