ಸಿನಿಮಾ

ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

1126

ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್  ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.

ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ.  ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.

ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.

ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.

ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…