ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.
ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.
ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ. ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.
ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.
ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.
ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 31 ಜನವರಿ, 2019 ಹಣ ನಿಮ್ಮ ಕೈಗಳ ಮೂಲಕ ಸುಲಭವಾಗಿ ಜಾರಿಹೋದರೂ – ನಿಮ್ಮ ಅದೃಷ್ಟದ…