ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.

ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.

ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.

ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.

ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-

ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…