ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು.
ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ ಕಾರ್ಯದ ನಡುವೆ ಎದ್ದು ಹೊರ ಹೋಗಲೇ ಬೇಕಾದ ಅನಿವಾರ್ಯತೆ ಉಂಟಾಗು ತ್ತದೆ. ಇದು ತೀವ್ರ ಮುಜುಗರ ತರಿಸುವ ವಿಷಯವೂ ಹೌದು. ನೋವುಕಾರಕವೂ ಹೌದು. ಈ ಕೆಮ್ಮು ಹಲವಾರು ದಿನಗಳವರೆಗೆ ಕಾಡಿದರೆ ಕಾಯಿಲೆ ಅಂಟಿದೆ ಎಂದೇ ಅರ್ಥ. ಕೆಮ್ಮು ಎರಡೇ ದಿನದಲ್ಲಿ ಕೆಮ್ಮನ್ನು ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ಎಂದು ಸುಮ್ಮನೇ ಇರುವ ಹಾಗಿಲ್ಲ, ಇದು ದೇಹದ ಶಕ್ತಿಯನ್ನೆಲ್ಲಾ ಹೀರಿ ನಿತ್ರಾಣವಾಗಿಸುತ್ತದೆ.
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಇದಕ್ಕೆ ವೈರಸ್ಸಿನ ಸೋಂಕು, ಅಲರ್ಜಿ, ಅಸ್ಥಮಾ ಮತ್ತು ಕೆಲವು ವಿಪರೀತ ಸಂದರ್ಭ ಗಳಲ್ಲಿ ಕ್ಷಯ ಹಾಗೂ ಶ್ವಾಸ ಸಂಬಂಧಿ ತೊಂದರೆಗಳು ಕಾರಣವಾಗುತ್ತವೆ. ಕೆಲವೊಮ್ಮೆ ತಣ್ಣೀರು ಕುಡಿ ದಾಗಲೂ ಕೆಮ್ಮು ಆವರಿಸಿ ನಮ್ಮ ಚಟುವಟಿಕೆಗಳಿಗೆ ಬಾಧೆ ತರುವುದುಂಟು.
ಸಾಮಾನ್ಯವಾಗಿ ಕೆಮ್ಮು ಕಾಡಿದಾಗ ವೈದ್ಯರು ಕೆಲವು ಕೆಮ್ಮಿ ಸಿರಪ್ಗಳನ್ನು ಶಿಫಾ ರಸ್ಸು ಮಾಡುತ್ತಾರೆ. ಆದರೆ ವಾಸ್ತವವಾಗಿ ಈ ಸಿರಪ್ಗಳಲ್ಲಿ ಕೊಂಚ ಪ್ರಮಾಣದ ಆಲ್ಕೋಹಾಲ್ ಇದ್ದು ನಿಜ ವಾಗಿಯೂ ಕೆಮ್ಮನ್ನು ಕಡಿಮೆ ಮಾಡುವ ಬದಲು ಕೊಂಚ ನಿದ್ದೆ ಬರಿಸಿ ಮನಸ್ಸನ್ನು ಕೆಮ್ಮಿ ನಿಂದ ಕೊಂಚ ಹೊರಳಿಸುವಂತೆ ಮಾಡಿ ಬಳಿಕ ನಿಧಾನ ವಾಗಿ ಕೆಮ್ಮಿಗೆ ಕಾರಣವಾದ ವೈರಸ್ಸಿನ ಮೇಲೆ ದೇಹದ ರೋಗ ನಿರೋಧಕ ಶಕ್ತಿ ಆಕ್ರಮಣ ಮಾಡಲು ಅನುವು ಮಾಡಿಕೊಡುತ್ತದೆ.
ಇದನ್ನೇ ನೆಪವಾಗಿಸಿ ಕೆಲ ವರು ಆಲ್ಕೋಹಾಲ್ ಬದಲಿಗೆ ಇಡಿಯ ಬಾಟಲಿ ಕೆಮ್ಮಿನ ಸಿರಪ್ ಕುಡಿಯುವುದುಂಟು. ಆದರೆ ಇದರ ಸೇವನೆಯಿಂ ದಲೂ ಕೆಲವು ಅಡ್ಡ ಪರಿಣಾಮಗಳಿವೆ. ಸುಸ್ತು, ತಲೆ ಭಾರ ವಾಗುವುದು, ಮಲಬದ್ಧತೆ, ಹಸಿವು ಹೆಚ್ಚುವುದು, ಹೊಟ್ಟೆ ಯಲ್ಲಿ ಉರಿ, ಹುಳಿತೇಗು ಇತ್ಯಾದಿ. ಆದ್ದರಿಂದ ಕೆಮ್ಮಿನ ಸಿರಪ್ಗಳು ತಾತ್ಕಾಲಿಕವಾಗಿ ಕೆಮ್ಮನ್ನು ಕಡಿಮೆ ಮಾಡಿದಂತೆ ಅನ್ನಿಸಿದರೂ ಪೂರ್ಣವಾಗಿ ಕೆಮ್ಮು ನಿವಾರಣೆಯಾಗುವುದಿಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಾದ ಈ ಪೇಯವೇ ಉತ್ತಮ.
* ಬಿಸಿಹಾಲು – ಒಂದು ಲೋಟ * ಕಾಳುಮೆಣಸಿನ ಪುಡಿ – 1/4 ಚಿಕ್ಕ ಚಮಚ (ತಾಜಾ ಕಾಳುಮೆಣಸನ್ನು ಕುಟ್ಟಿ ಪುಡಿ ಮಾಡಿದರೆ ಉತ್ತಮ) * ಜೇನು – ಎರಡು ದೊಡ್ಡ ಚಮಚ .
* ಈ ಮನೆಮದ್ದು ತುಂಬಾ ಸುಲಭವಾಗಿದ್ದು, ಕೇವಲ ಹಾಲು, ಕಾಳು ಮೆಣಸಿನ ಪುಡಿ ಮತ್ತು ಜೇನನ್ನು ಬಳಸಲಾಗಿದೆ. ಈ ಪೇಯದ ಸೇವನೆಯ ಬಳಿಕ ಒಂದೇ ರಾತ್ರಿಯಲ್ಲಿ ಕೆಮ್ಮು ಹತೋಟಿಗೆ ಬಂದಿರುವುದು ಕಂಡು ಬಂದಿದೆ. ಅಲ್ಲದೇ ಕೆಮ್ಮಿಗೆ ಕಾರಣವಾದ ಕಫವೂ ಸುಲಭವಾಗಿ ಮರುದಿನ ನಿವಾರಣೆಯಾಗುತ್ತದೆ.
* ಬಿಸಿಹಾಲು ಗಂಟಲಿನ ಕೆರೆತ, ಉರಿಯನ್ನು ನಿವಾರಿಸಿ ಕೆಮ್ಮನ್ನು ಕಡಿಮೆಗೊಳಿಸಲು ನೆರವಾದರೆ ಜೇನಿನಲ್ಲಿರುವ ಬ್ಯಾಕ್ಟೀ ರಿಯಾ ನಿರೋಧಕ ಗುಣದಿಂದಾಗಿ ಗಂಟಲಲ್ಲಿ ಆಶ್ರಯ ಪಡೆದಿರು ಸೋಂಕು ಹರಡುವ ಕ್ರಿಮಿಗಳನ್ನು ಹೊರ ಹಾಕಲು ನೆರವಾಗುತ್ತದೆ. ಕಾಳುಮೆಣಸು ಕೊಂಚ ಪ್ರಚೋದನೆ ನೀಡಿ ಕಫ ಸಡಿಲಗೊಳ್ಳಲು ಮತ್ತು ಜೇನಿನ ಪ್ರಭಾವ ಹೆಚ್ಚಿಸಲು ನೆರವಾಗುತ್ತದೆ.
* ಈ ಮೂರೂ ಘಟಕ ಗಳ ಮಿಶ್ರಣದಿಂದ ಗಂಟಲಿಗೆ ಆರಾಮ ದೊರಕುತ್ತದೆ. ಅಲ್ಲದೇ ಈ ಸೋಂಕಿನಿಂದ ಉಂಟಾಗಿದ್ದ ಗಂಟಲಬೇನೆ, ಊದಿಕೊಂಡಿರುವುದು, ಊದಿಕೊಂಡ ದುಗ್ಧ ಗ್ರಂಥಿ ಗಳು ಇತ್ಯಾದಿಗಳೂ ಬೇಗನೇ ಗುಣವಾಗುತ್ತದೆ.
1) ಹಾಲನ್ನು ಒಂದು ಚಿಕ್ಕ ಪಾತ್ರೆಯಲ್ಲಿ ಕುದಿಸಿ ಒಂದು ಲೋಟಕ್ಕೆ ಸುರುವಿಕೊಳ್ಳಿ 2) ಕಾಳುಮೆಣಸಿನ ಪುಡಿ ಮತ್ತು ಜೇನು ಸೇರಿಸಿ ಚೆನ್ನಾಗಿ ಕಲಕಿ. ಕೆಮ್ಮಿನ ಸಿದ್ಧೌಷಧ ಈಗ ತಯಾರಾಗಿದೆ. ರಾತ್ರಿ ಮಲಗುವ ಮುನ್ನ ಈ ಪೇಯವನ್ನು ಕುಡಿದು ಮಲಗಿ, ಬೆಳಗಾಗುವಷ್ಟರಲ್ಲಿ ಕೆಮ್ಮು ಬಹುತೇಕ ಇಲ್ಲವಾಗಿರುತ್ತದೆ. ಉತ್ತಮ ಪರಿಣಾಮಕ್ಕಾಗಿ ಸತತವಾಗಿ ಎರಡು ದಿನ ಕುಡಿಯಿರಿ. ಕೆಮ್ಮು ಎಲ್ಲೋ ಒಂದು ಸ್ವಲ್ಪ ಇದೆ ಎಂದು ಅನ್ನಿಸಿದರೂ ಮುಂದಿನ ಒಂದು ವಾರದ ಕಾಲ ಅರ್ಧಲೋಟದಷ್ಟು ಸೇವಿಸುತ್ತಾ ಬನ್ನಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..