ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು 50 ಆದರೂ ಇನ್ನೂ ಯುವತಿಯಂತೆ ಕಾಣಿಸೋದ್ರಿಂದ ಇವರ ನಿಜವಾದ ವಯಸ್ಸು ಕೇಳಿದಾಗ ಜನ ಶಾಕ್ ಆಗ್ತಾರೆ.

ಜಕಾರ್ತಾದವರಾದ ಪುಷ್ಪ ದೇವಿಗೆ 50 ವರ್ಷ ವಯಸ್ಸು. ಆದ್ರೆ ಇನ್ನೂ ಯುವತಿಯಂತೆ ಕಾಣೋದ್ರಿಂದ ಜನರ ಹುಬ್ಬೇರಿಸಿದ್ದಾರೆ. ಇವರು ಹದಿಜೆನೆಟಿಕ್ಸ್ ಅನ್ನೋ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಬರೋಬ್ಬರಿ 2.5 ಲಕ್ಷಕ್ಕಿಂತ ಅಧಿಕ ಫ್ಯಾನ್ ಫಾಲೋವರ್ಗಳಿದ್ದಾರೆ. ಅಲ್ಲದೆ ಇವರು ಇಂಡೋನೇಷ್ಯಾದ ಕಿರುತೆರೆಯಲ್ಲೂ ಪ್ರಸಿದ್ಧರಾಗಿದ್ದಾರೆ.

ಇತ್ತೀಚಿಗೆ ಪುಷ್ಪ ದೇವಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಫೋಟೋ ನೋಡಿದವರಿಗೆ ಇವರ ನಿಜವಾದ ವಯಸ್ಸು ಕೇಳಿ ನಂಬಲಾಗಿರಲಿಲ್ಲ. ಇನ್ನೂ ವಿಚಿತ್ರ ಅಂದ್ರೆ ಸಾಕಷ್ಟು ಬಾರಿ ಪುಷ್ಪಾ ಮಗನ ಜೊತೆಗಿದ್ದಾಗ ಜನ ಇವರು ಆತನ ಗರ್ಲ್ ಫ್ರೆಂಡ್ ಎಂದುಕೊಳ್ತಾರಂತೆ.

ಅವರ ಪುತ್ರ, ಡೆನ್ನಿಸ್ ಹಾಡಿ, ಪುಷ್ಪ ದೇವಿ ಅವರೊಂದಿಗೆ ಒಂದು ಚಿತ್ರವನ್ನು ಪೋಸ್ಟ್ ಮಾಡಿದರು, ಅದು ಅದರ ಮೇಲೆ ಒಂದು ದೊಡ್ಡ ’50’ ಮೇಣದ ಬತ್ತಿಯನ್ನು ಹೊಂದಿತ್ತು.

ಪುಷ್ಪ ದೇವಿ ಅವರು ಸಂದರ್ಶನವೊಂದರಲ್ಲಿ ತಮ್ಮ ಬ್ಯೂಟಿ ಸಿಕ್ರೇಟ್ ಬಗ್ಗೆ ಮಾತನಾಡಿ, ನನಗೆ ವಯಸ್ಸಾದಂತೆಲ್ಲಾ ಯಂಗ್ ಆಗಿ ಕಾಣುತ್ತೇನೆ ಎಂದು ಜನರು ಹೇಳುತ್ತಾರೆ. ಇದು ನಿಜ ಆಗಿರಬಹುದು. ಏಕೆಂದರೆ ನಾನು ಈಗ ತುಂಬಾ ಸಂತೋಷದಿಂದ ಇದ್ದೇನೆ. ನನ್ನ ಮಕ್ಕಳು ಬೆಳಿದಿದ್ದಾರೆ. ನನಗೆ ಇಷ್ಟ ಆಗುವ ಕೆಲಸವನ್ನೇ ಮಾಡುತ್ತಿದ್ದೇನೆ. ನಾನು ಸಂತೋಷವನ್ನು ಪಸರಿಸುತ್ತಿದ್ದೇನೆ ಎಂದು ಅನಿಸುತ್ತದೆ ಎಂದಿದ್ದಾರೆ.

ಪುಷ್ಪಾ ಆರೋಗ್ಯಕರವಾದ ಆಹಾರವನ್ನ ಸೇವಿಸುತ್ತಾರಂತೆ. ಏರೋಬಿಕ್ಸ್, ಸ್ವಿಮ್ಮಿಂಗ್, ಬ್ಯಾಡಿಂಟನ್ ಮತ್ತು ಝುಂಬಾ ಎಂದರೆ ಇವರಿಗೆ ಇಷ್ಟವಂತೆ.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…