ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು 50 ಆದರೂ ಇನ್ನೂ ಯುವತಿಯಂತೆ ಕಾಣಿಸೋದ್ರಿಂದ ಇವರ ನಿಜವಾದ ವಯಸ್ಸು ಕೇಳಿದಾಗ ಜನ ಶಾಕ್ ಆಗ್ತಾರೆ.
ಜಕಾರ್ತಾದವರಾದ ಪುಷ್ಪ ದೇವಿಗೆ 50 ವರ್ಷ ವಯಸ್ಸು. ಆದ್ರೆ ಇನ್ನೂ ಯುವತಿಯಂತೆ ಕಾಣೋದ್ರಿಂದ ಜನರ ಹುಬ್ಬೇರಿಸಿದ್ದಾರೆ. ಇವರು ಹದಿಜೆನೆಟಿಕ್ಸ್ ಅನ್ನೋ ಯುಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಬರೋಬ್ಬರಿ 2.5 ಲಕ್ಷಕ್ಕಿಂತ ಅಧಿಕ ಫ್ಯಾನ್ ಫಾಲೋವರ್ಗಳಿದ್ದಾರೆ. ಅಲ್ಲದೆ ಇವರು ಇಂಡೋನೇಷ್ಯಾದ ಕಿರುತೆರೆಯಲ್ಲೂ ಪ್ರಸಿದ್ಧರಾಗಿದ್ದಾರೆ.
ಇತ್ತೀಚಿಗೆ ಪುಷ್ಪ ದೇವಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಫೋಟೋ ನೋಡಿದವರಿಗೆ ಇವರ ನಿಜವಾದ ವಯಸ್ಸು ಕೇಳಿ ನಂಬಲಾಗಿರಲಿಲ್ಲ. ಇನ್ನೂ ವಿಚಿತ್ರ ಅಂದ್ರೆ ಸಾಕಷ್ಟು ಬಾರಿ ಪುಷ್ಪಾ ಮಗನ ಜೊತೆಗಿದ್ದಾಗ ಜನ ಇವರು ಆತನ ಗರ್ಲ್ ಫ್ರೆಂಡ್ ಎಂದುಕೊಳ್ತಾರಂತೆ.
ಅವರ ಪುತ್ರ, ಡೆನ್ನಿಸ್ ಹಾಡಿ, ಪುಷ್ಪ ದೇವಿ ಅವರೊಂದಿಗೆ ಒಂದು ಚಿತ್ರವನ್ನು ಪೋಸ್ಟ್ ಮಾಡಿದರು, ಅದು ಅದರ ಮೇಲೆ ಒಂದು ದೊಡ್ಡ ’50’ ಮೇಣದ ಬತ್ತಿಯನ್ನು ಹೊಂದಿತ್ತು.
ಪುಷ್ಪ ದೇವಿ ಅವರು ಸಂದರ್ಶನವೊಂದರಲ್ಲಿ ತಮ್ಮ ಬ್ಯೂಟಿ ಸಿಕ್ರೇಟ್ ಬಗ್ಗೆ ಮಾತನಾಡಿ, ನನಗೆ ವಯಸ್ಸಾದಂತೆಲ್ಲಾ ಯಂಗ್ ಆಗಿ ಕಾಣುತ್ತೇನೆ ಎಂದು ಜನರು ಹೇಳುತ್ತಾರೆ. ಇದು ನಿಜ ಆಗಿರಬಹುದು. ಏಕೆಂದರೆ ನಾನು ಈಗ ತುಂಬಾ ಸಂತೋಷದಿಂದ ಇದ್ದೇನೆ. ನನ್ನ ಮಕ್ಕಳು ಬೆಳಿದಿದ್ದಾರೆ. ನನಗೆ ಇಷ್ಟ ಆಗುವ ಕೆಲಸವನ್ನೇ ಮಾಡುತ್ತಿದ್ದೇನೆ. ನಾನು ಸಂತೋಷವನ್ನು ಪಸರಿಸುತ್ತಿದ್ದೇನೆ ಎಂದು ಅನಿಸುತ್ತದೆ ಎಂದಿದ್ದಾರೆ.
ಪುಷ್ಪಾ ಆರೋಗ್ಯಕರವಾದ ಆಹಾರವನ್ನ ಸೇವಿಸುತ್ತಾರಂತೆ. ಏರೋಬಿಕ್ಸ್, ಸ್ವಿಮ್ಮಿಂಗ್, ಬ್ಯಾಡಿಂಟನ್ ಮತ್ತು ಝುಂಬಾ ಎಂದರೆ ಇವರಿಗೆ ಇಷ್ಟವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…