ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ.

ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಗಳು ಪತ್ತೆ ಹಚ್ಚಲು ಸಹಕಾರಿಯಾಗಲಿದ್ಯಂತೆ.

6700 ಬಸ್ಗಳ ಪೈಕಿ ಇದೀಗ 500 ಬಸ್ಗಳಲ್ಲಿ ಮಾತ್ರ ಅಳವಡಿಸಲಾಗಿದೆ. ಶೀಘ್ರದಲ್ಲೇ ಹೊಸ ಟೆಂಡರ್ ಕರೆದು ಒಂದು ಸಾವಿರ ಬಸ್ ಗಳಲ್ಲಿ ಕ್ಯಾಮರ ಆಳವಡಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಟ್ಟಾರೆ, ಕೇಂದ್ರದ ಸೂಚನೆಯಿಂದಾಗಿ ಬಸ್ಗಳಲ್ಲಿ ಸಿಸಿ ಕ್ಯಾಮರ ಆಳವಡಿಸ್ತೇನೆ ಅಂತ ಹೇಳ್ತದೆ. ಆದರೆ ಇದು ಕಾಗದ ಮೇಲೆ ಉಳಿಯದೆ ಅನುಷ್ಟಾನ ಬರಲಿ ಅನ್ನೋದು ಬೆಂಗಳೂರಿಗರ ಆಶಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.