ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ.

ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಗಳು ಪತ್ತೆ ಹಚ್ಚಲು ಸಹಕಾರಿಯಾಗಲಿದ್ಯಂತೆ.

6700 ಬಸ್ಗಳ ಪೈಕಿ ಇದೀಗ 500 ಬಸ್ಗಳಲ್ಲಿ ಮಾತ್ರ ಅಳವಡಿಸಲಾಗಿದೆ. ಶೀಘ್ರದಲ್ಲೇ ಹೊಸ ಟೆಂಡರ್ ಕರೆದು ಒಂದು ಸಾವಿರ ಬಸ್ ಗಳಲ್ಲಿ ಕ್ಯಾಮರ ಆಳವಡಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಟ್ಟಾರೆ, ಕೇಂದ್ರದ ಸೂಚನೆಯಿಂದಾಗಿ ಬಸ್ಗಳಲ್ಲಿ ಸಿಸಿ ಕ್ಯಾಮರ ಆಳವಡಿಸ್ತೇನೆ ಅಂತ ಹೇಳ್ತದೆ. ಆದರೆ ಇದು ಕಾಗದ ಮೇಲೆ ಉಳಿಯದೆ ಅನುಷ್ಟಾನ ಬರಲಿ ಅನ್ನೋದು ಬೆಂಗಳೂರಿಗರ ಆಶಯ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….