ಸುದ್ದಿ

ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

186

ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ.

ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850 ರೂ. ನೀಡಿ ರಿಂಗ್ ಖರೀದಿಸಿದ್ದರು. ಹೀಗೆ ಹಲವು ವರ್ಷ ಉಂಗುರವನ್ನು ಧರಿಸಿದ್ದ ಡೆಬ್ರಾ ಇತ್ತೀಚೆಗೆ ಅದನ್ನು ಮಾರಲು ನಿರ್ಧರಿಸಿದ್ದರು. ಹೀಗಾಗಿ ಸಮೀಪದ ಅಂಗಡಿಗೆ ತೆರಳಿದಾಗ ಅದು ನಕಲಿ ಅಲ್ಲ ಅಸಲಿ ಎಂಬುದಾಗಿ ಗೊತ್ತಾಗಿದೆ.

ಅಂಗಡಿಯವನ ಮಾತು ನಂಬದ ಡೆಬ್ರಾ ನಗರದ ಪ್ರಸಿದ್ಧ ವಜ್ರ ವ್ಯಾಪಾರಿ ಬಳಿ ತೆರಳಿ ಉಂಗುರದ ಗುಣಮಟ್ಟವನ್ನು ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ವ್ಯಾಪಾರಿ ನಿಮ್ಮ ಉಂಗುರ 26.27 ಕ್ಯಾರಟ್ ವಜ್ರದ ಹರಳನ್ನು ಹೊಂದಿದೆ. ಪ್ರಾಚೀನ ಕಾಲದ ಉಂಗುರ ಇದಾಗಿದ್ದು, ಪ್ರದರ್ಶನಕ್ಕಿರಿಸಿ ಮಾರುವುದರಿಂದ ಹೆಚ್ಚಿನ ಹಣ ನಿಮ್ಮದಾಗಲಿದೆ ಎಂದು ಸಲಹೆ ನೀಡಿದ್ದರು.

ವ್ಯಾಪಾರಿಯ ಸಲಹೆ ಮೇರೆಗೆ ಉಂಗುರವನ್ನು ಡೆಬ್ರಾ ಪ್ರದರ್ಶನಕ್ಕೆ ಇರಿಸಿದ್ದರು. ಈ ವೇಳೆ ನಗರದ ಖ್ಯಾತ ವ್ಯಕ್ತಿಯೊಬ್ಬರು ಹರಾಜಿನಲ್ಲಿ 6 ಕೋಟಿ 86 ಲಕ್ಷ ರೂ. ನೀಡಿ ಖರೀದಿಸಿದ್ದಾರೆ. ತೆರಿಗೆ ಕಡಿತಗೊಳಿಸಿದಾಗ ಡೆಬ್ರಾರ ಪಾಲಿಗೆ 4.5 ಕೋಟಿ ರೂ. ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…