ಸುದ್ದಿ

ಕೇವಲ 850ರೂಪಾಯಿಗೆ ತೆಗೆದುಕೊಂಡಿದ್ದ ಉಂಗುರ ಮಾರಿದಾಗ ಸಿಕ್ಕಿದ್ದು 4.5 ಕೋಟಿ ರೂಪಾಯಿ!ಅಚ್ಚರಿ ಆದರೂ ಇದು ನಿಜ…

179

ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ.

ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850 ರೂ. ನೀಡಿ ರಿಂಗ್ ಖರೀದಿಸಿದ್ದರು. ಹೀಗೆ ಹಲವು ವರ್ಷ ಉಂಗುರವನ್ನು ಧರಿಸಿದ್ದ ಡೆಬ್ರಾ ಇತ್ತೀಚೆಗೆ ಅದನ್ನು ಮಾರಲು ನಿರ್ಧರಿಸಿದ್ದರು. ಹೀಗಾಗಿ ಸಮೀಪದ ಅಂಗಡಿಗೆ ತೆರಳಿದಾಗ ಅದು ನಕಲಿ ಅಲ್ಲ ಅಸಲಿ ಎಂಬುದಾಗಿ ಗೊತ್ತಾಗಿದೆ.

ಅಂಗಡಿಯವನ ಮಾತು ನಂಬದ ಡೆಬ್ರಾ ನಗರದ ಪ್ರಸಿದ್ಧ ವಜ್ರ ವ್ಯಾಪಾರಿ ಬಳಿ ತೆರಳಿ ಉಂಗುರದ ಗುಣಮಟ್ಟವನ್ನು ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ವ್ಯಾಪಾರಿ ನಿಮ್ಮ ಉಂಗುರ 26.27 ಕ್ಯಾರಟ್ ವಜ್ರದ ಹರಳನ್ನು ಹೊಂದಿದೆ. ಪ್ರಾಚೀನ ಕಾಲದ ಉಂಗುರ ಇದಾಗಿದ್ದು, ಪ್ರದರ್ಶನಕ್ಕಿರಿಸಿ ಮಾರುವುದರಿಂದ ಹೆಚ್ಚಿನ ಹಣ ನಿಮ್ಮದಾಗಲಿದೆ ಎಂದು ಸಲಹೆ ನೀಡಿದ್ದರು.

ವ್ಯಾಪಾರಿಯ ಸಲಹೆ ಮೇರೆಗೆ ಉಂಗುರವನ್ನು ಡೆಬ್ರಾ ಪ್ರದರ್ಶನಕ್ಕೆ ಇರಿಸಿದ್ದರು. ಈ ವೇಳೆ ನಗರದ ಖ್ಯಾತ ವ್ಯಕ್ತಿಯೊಬ್ಬರು ಹರಾಜಿನಲ್ಲಿ 6 ಕೋಟಿ 86 ಲಕ್ಷ ರೂ. ನೀಡಿ ಖರೀದಿಸಿದ್ದಾರೆ. ತೆರಿಗೆ ಕಡಿತಗೊಳಿಸಿದಾಗ ಡೆಬ್ರಾರ ಪಾಲಿಗೆ 4.5 ಕೋಟಿ ರೂ. ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಸ್ಪೂರ್ತಿ

    ಓದಿದ್ದು ಪಿಯುಸಿ, ಆದ್ರೆ ಇವರ ಈಗಿನ ಸಂಪಾದನೆ ಕೇಳಿದ್ರೆ ಶಾಕ್ ಆಗ್ತೀರಾ.!ಇದೆಲ್ಲಾ ಹೇಗಾಯ್ತು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ಸಾದಿಸುವವನಿಗೆ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸುತ್ತಾರೆ ಅನ್ನೋದಕ್ಕೆ ಈ ನಂದಿನಿಯವರೇ ಸಾಕ್ಷಿ. ಇವರು ಓದಿದ್ದು ಕೇವಲ ಪಿಯುಸಿ. ಬಡತನದ ಕಾರಣದಿಂದ ಮುಂದಿನ ವಿದ್ಯಾಭ್ಯಾಸವನ್ನು ಮಾಡಲು ಆಗಲಿಲ್ಲ. ಆದ್ರೆ ಬರಿ ಪಿಯುಸಿ ಓದಿ ತಿಂಗಳಿಗೆ ಲಕ್ಷ ಸಂಪಾದನೆ. ಹೆಸರು ನಂದಿನಿ, ಬೆಂಗಳೂರು ಗ್ರಾಮಾಂತರ ಪ್ರದೇಶದವರು. ತಂದೆ ದೇವಸ್ಥಾನದ ಪೂಜಾರಿ, ತಾನು ಡಾಕ್ಟರ್ ಆಗಬೇಕು ಎಂಬ ಸುಂದರ ಕನಸನ್ನು ಹೊತ್ತಿದ್ದರು, ಆದ್ರೆ ಬಡತನ ಆ ಕನಸನ್ನ ಕನಸಾಗಿಗೆ ಉಳಿಸಿತು. ಪಿ ಯು ಸಿ ಆದಮೇಲೆ ನಂದಿನಿಗೆ ಮದುವೆ ಮಾಡಿದರು. ನಂದಿನಿಯ…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….