ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

548

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ