News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

510

ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸ್ವಾಮಿ ಅಯ್ಯಪ್ಪನನ್ನು ಈ ದಿನ ಭಕ್ತಿಯಿಂದ ಸ್ಮರಿಸುತ್ತಾ, ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಉಪಯುಕ್ತ ಮಾಹಿತಿ

    ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

    ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…

  • ಸುದ್ದಿ

    ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

    ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…