ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು. ಆದರೂ ಕೆಲವೊಂದು ಪ್ರಾಣಿಗಳಿಗೆ ಕೆಲವು ಪ್ರಾಣಿಗಳನ್ನ ಕಂಡರೆ ಆಗುವುದಿಲ್ಲ. ಅದರಲ್ಲೂ ಹಂದಿ ಹಾಗೂ ಮಂಗನಿಗೆ ನಾಯಿಯನ್ನ ಕಂಡರೆ ಆಗುವುದಿಲ್ಲ ಎಂಬುದು ನಮ್ಮೆಲ್ಲರಗಿ ತಿಳಿದಿರುವಂತದ್ದು.

ಈ ದೃಶ್ಯ ಅಲ್ಲಿಯ ಜನರನ್ನು ಆರ್ಷಿಸಿತು. ಕೆಲವರು ಫೋಟೊ ತೆಗೆದುಕೊಂಡರೆ, ಕೆಲವರು ವೀಡಿಯೊ ಸಹ ಮಾಡಿಕೊಂಡರು. ಇನ್ನೂ ಕೆಲವರು ಆಹಾರವನ್ನು ತಂದಿಟ್ಟರು. ಇಷ್ಟೆಲ್ಲಾ ನಡೆಯುತ್ತಿದ್ದರೂ ಕೋತಿ ಮಾತ್ರ ನಾಯಿ ಮರಿಯನ್ನು ಬಿಡಲಿಲ್ಲ. ತನ್ನ ಮರಿಯಂತೆ ತಿಳಿದು ತನ್ನ ಮಡಿಲಲ್ಲಿ ಇರಿಸಿಕೊಂಡಿತ್ತು.

ಒಂದು ನಾಯಿ ಮರಿ ಬೀದಿಯಲ್ಲಿ ಓಡಾಡುತ್ತಿರುತ್ತದೆ. ಇದನ್ನು ಗಮನಿಸಿದ ಒಂದು ಕೋತಿ ತನ್ನ ಬಳಿ ಸೇರಿಸಿಕೊಂಡಿತು. ಸ್ವಂತ ತಾಯಿ ಹೇಗೆ ತನ್ನ ಮಡಿಲಿಗೆ ಹಾಕಿಕೊಳ್ಳುತ್ತದೆಯೋ…ಅದೇ ರೀತಿ ಕೋತಿ, ನಾಯಿ ಮರಿಯನ್ನು ತನ್ನ ಮಡಿಲಿಗೆ ಹಾಕಿಕೊಂಡಿತು.ಕೋತಿ ಬುದ್ಧಿ ಬಗ್ಗೆ ನಮಗೆಲ್ಲರಗೂ ತಿಳಿದಿರುವ ಹಾಗೆ ಅದು ಒಂದು ಕಡೆ ನಿಲ್ಲುವುದಿಲ್ಲ. ಯಾವಾಗಲೂ ಮರದಿಂದ ಮರಕ್ಕೆ ಹಾರುವುದೇ ಇವುಗಳ ಹುಟ್ಟುಗುಣ. ಆದರೆ..ಈ ಕೋತಿ ಹಾಗೆ ಮಾಡದೆ, ನಾಯಿ ಮರಿಯನ್ನು ತನ್ನ ಕೈಗಳಿಂದ ಭದ್ರವಾಗಿ ಹಿಡಿದುಕೊಂಡಿತ್ತು.

ಕೆಲವೊಮ್ಮೆ ಯಾರಾದರೂ ಜಗಳಮಾಡುತಿದ್ದತೆ ಹಂದಿ ನಾಯಿ ಕಿತ್ತಾಡಿದ ಹಾಗೆ ಕಿತ್ತಾಡ್ತೀರಾ ಎಂದು ಬೈಯುವುದನ್ನ ಸಹ ನಾವು ನೀವೆಲ್ಲರೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನೀವು ನಂಬಲು ಅಸಾಧ್ಯವಾದ ಮಂಗ ಹಾಗೂ ನಾಯಿಯ ಮಾತೃ ಪ್ರೇಮವಿದೆ ನೋಡಿ. ಅಲಹಾಬಾದ್ ನಲ್ಲಿ ಇತ್ತೀಚೆಗೆ ಒಂದು ಘಟನೆ ಇದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದನ್ನು ಜನಪ್ರೀಯವಾಗಿ ಶ್ರೀಕೃಷ್ಣನ ಸಾಮ್ರಾಜ್ಯ ಎಂತಲೆ ಕರೆಯಲಾಗುತ್ತದೆ. ಮೂಲತಃ ಇದೊಂದು ಅದ್ಭುತ ದ್ವೀಪ ಪ್ರದೇಶ ಅಥವಾ ನಡುಗಡ್ಡೆ. ಭಾರತದ ಮುಖ್ಯ ಭೂಮಿಯಿಂದ ಸಮುದ್ರದ ಮೂಲಕ ಮೂರು ಕಿ.ಮೀ ದೂರದಲ್ಲಿರುವ ಜನಪ್ರೀಯಗೊಳ್ಳುತ್ತಿರುವ ಪ್ರವಾಸಿ ತಾಣ. ವಿಶೇಷವೆಂದರೆ ದ್ವಾರಕೆಯಿಂದ ಕೇವಲ ಮೂವತ್ತೇ ಕಿ.ಮೀ ಗಳಷ್ಟು ದೂರದಲ್ಲಿದೆ. ಇದನ್ನು ದ್ವಾರಕಾ ಎಂತಲೂ ಕರೆಯುತ್ತಾರೆ ಹಾಗೂ ಇದು ಗುಜರಾತ್ ರಾಜ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಓಖಾ ಎಂಬ ಕರಾವಳಿ ಪಟ್ಟಣದಿಂದ ಮೂರು ಕಿ.ಮೀ ದೂರದಲ್ಲಿ ಬೇಟ್ ದ್ವಾರಕಾ…
ಟಿಕ್ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್ಟಾಕ್ಗೆ ಅಡಿಕ್ಟ್…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.