ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.
ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.
ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…