News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Cinema, ಸಿನಿಮಾ

ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

207

ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು,  ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.

ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.