ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.
ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…