ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ ಡಬ್ಬಿಂಗ್ ಭೂತವಂತೆ.
ಅಲ್ಲ ಸ್ವಾಮಿ ಕನ್ನಡ ಸಮುದ್ರ, ಕನ್ನಡ ಮೀನುಗಳು ಅಂತ ಇರಲು ಸಾಧ್ಯವೇ!!! ಒಂದು ಭಾಷೆ ಎಲ್ಲವನ್ನು ತನ್ನಲ್ಲಿ ಪಡೆದರೆ ಮಾತ್ರ ಆ ಭಾಷೆ ಬೆಳವಣಿಗೆ ಸಾಧ್ಯ history Channel, BBC Channelgalu ಕನ್ನಡಕ್ಕೆ ಬರಲು ಸಾಧ್ಯವಿಲ್ಲ ಏಕೆಂದರೆ zkannda ಸುವರ್ಣ ಕನ್ನಡ ಚಾನೆಲ್ ಗಳು ಯಾವುದೋ ಡಬ್ಬಿಂಗ್ ತೊರಿದರು ಅಂತ ಅವರ ಮೇಲೆ ಆಕ್ರಮಣ ಮಾಡಿ ಬೇರೆಯವರು ಬರಲು ಭಯ ಪಡಿಸಿದರು ಇದೆ ರೀತಿ ಸತ್ಯಮೇವ ಜಯತೆ ಅನ್ನೋ ಕಾರ್ಯಕ್ರಮಕ್ಕೂ ತೋಂದರೆ, ನೀವೆ ಯೋಚಿಸಿ ಎಲ್ಲಿಯವರೆಗೆ ಈ ತೊಂದರೆ ಕನ್ನಡಿಗರಿಗೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.