ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು


ಇಲ್ಲಿಯವರೆಗೆ ನಡೆಸಿದ ಕೋಲಾರ ವಿಧಾನಸಭಾ ಚುನಾವಣೆಯಲ್ಲಿ ವಿಜೇತರು ಮತ್ತು ರನ್ನರ್-ಅಪ್ಗಳ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.

ವರ್ತೂರ್ ಪ್ರಕಾಶ್ – 2013 ಪಕ್ಷೇತರ ಅಭ್ಯರ್ಥಿ 62957 ಮತ ಪಡೆದು ಕೆ ಶ್ರೀನಿವಾಸ ಗೌಡ ಅವರನ್ನು ಸೋಲಿಸಿದರು. ಮತ್ತಷ್ಟು ವಿವರಗಳಿಗೆ ಕೆಳಗಿನ ಟೇಬಲ್ ನೋಡಿ…




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷಸ್ನೇಹಿತರು ವ್ಯಾಪಾರ ಪಾಲುದಾರರು…
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…