ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.