ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….