ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.