ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…