News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
corona

ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

28

ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ

  • ಕೋಲಾರ:- 23,381
  • ಬಂಗಾರಪೇಟೆ:-10,662
  • ಕೆಜಿಎಫ್:- 11,231
  • ಮಾಲೂರು:- 11,743
  • ಮುಳಬಾಗಿಲು:- 11,506
  • ಶ್ರೀನಿವಾಸಪುರ:- 9,834
  • ಒಟ್ಟು:- 78,357

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಧಿವಶರಾದ ಬಿಜೆಪಿ ಹಿರಿಯ ಮುಖಂಡ ಅನಂತ್ ಕುಮಾರ್ ಬಗ್ಗೆ ಕಣ್ಣೀರಟ್ಟ ಮೋದಿ ಬಾವುಕರಾಗಿ ಹೀಗೆ ಹೇಳಿದ್ರು…

    ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.

  • ಸುದ್ದಿ

    ಬೆಳ್ಳಂಬೆಳ್ಳಗ್ಗೆ ಮೂರು ಉಗ್ರರನ್ನು ಭಾರತೀಯ ವೀರ ಯೋಧರಿಂದ ಹತ್ಯೆ…!

    ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್‍ಪಿಒ) ಪುಲ್ವಾಮ ಪೊಲೀಸ್ ಲೈನ್‍ಗಳಿಂದ ತಮ್ಮ ಸೇವಾ ರೈಫಲ್‍ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್‍ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…