ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…