ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಇವರ ವಯಸ್ಸು ಇನ್ನು 20 ವರ್ಷ ದಾಟಿಲ್ಲ ಆದ್ರೆ ಇವರ ನಿತ್ಯದ ಸಂಬಳದ ಗಳಿಕೆಯ ಸುದ್ದಿ ಕೇಳಿದ್ರೆ ಅಚ್ಚರಿಪಡ್ತೀರಿ. ಯಾರು ಅಂತ ಊಹೆ ಮಾಡ್ತಿರಾ ನೋಡೋಣ..? ಅವರೇ ನೋಡಿ ನಮ್ಮ ಕಿರುತೆರೆಯ ಧಾರವಾಹಿ ನಟಿಯರು. ಅವರ ಉದ್ಯೋಗ ಬಹಳ ಕಷ್ಟ, ರಜೆ ಇರುವುದಿಲ್ಲ, ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯೋದು ಕೂಡ ಕಷ್ಟವಾಗುತ್ತದೆ. ನಮ್ಮ ಜೀವನಕ್ಕಿಂತ ಅವರ ಜೀವನ ಬಹಳ ಕಷ್ಟ.ಆದ್ರೆ ಎಲ್ಲರೂ ತಮ್ಮ ಕನಸಿನ ಜೀವನ ಮಾಡುತ್ತ, ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ವಯಸ್ಸು…