corona

ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

26

ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ

  • ಕೋಲಾರ:- 23,381
  • ಬಂಗಾರಪೇಟೆ:-10,662
  • ಕೆಜಿಎಫ್:- 11,231
  • ಮಾಲೂರು:- 11,743
  • ಮುಳಬಾಗಿಲು:- 11,506
  • ಶ್ರೀನಿವಾಸಪುರ:- 9,834
  • ಒಟ್ಟು:- 78,357

 

 

 

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಸಿನಿಮಾ, ಸುದ್ದಿ

    ತನಗಿಂತ ಚಿಕ್ಕವಯಸ್ಸಿನ ನಟರನ್ನು ಮದುವೆಯಾದ ಟಾಪ್ ಸಿನಿಮಾ ನಟಿಯರು!

    ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ?  ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ