ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು – ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…