ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.

ಅಲ್ಲದೆ ಒಂದು ಗ್ರಾಮ ಪಂಚಾಯತ್ನಲ್ಲಿ ಎಷ್ಟು ಮಹಿಳೆಯರು ಉದ್ಯೋಗ ಹೊಂದಿದ್ದಾರೆ ಅಥವಾ ಸ್ವಯಂ ಉದ್ಯೋಗಿಗಳಾಗಿದ್ದಾರೆ ಮತ್ತು ಎಲ್ಪಿಜಿ ಸಂಪರ್ಕವನ್ನು ಎಷ್ಟು ಕುಟುಂಬಗಳು ಹೊಂದಿವೆ ಎಂಬುದನ್ನೂ ಪರಿಗಣಿಸಲಾಗುತ್ತದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಟುಂಬಗಳ ಬಡತನ ಶ್ರೇಣಿ ಅಳೆಯಲು ಸುಮಾರು 21 ಮಾನದಂಡಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ನಿಗದಿಸಿದೆ.

ಸಾಲ, ಹೈನುಗಾರಿಕೆ, ಕೃಷಿಯೇತರ ಉದ್ಯೋಗ, ಮಾರುಕಟ್ಟೆ ಮತ್ತು ಬ್ಯಾಂಕ್ ಖಾತೆಗಳ ಸಂಖ್ಯೆಯ ಅಂಶಗಳನ್ನೂ ಇದರ ಅಡಿಯಲ್ಲಿ ಮೌಲೀಕರಿಸಲಾಗುತ್ತದೆ. ಕೂಲಿ ಅಥವಾ ಸ್ವಯಂ ಉದ್ಯೋಗ ಹೊಂದಿರುವ ಕುಟುಂಬವು ಒಂದು ಗ್ರಾಮ ಪಂಚಾಯಿತಿಯಲ್ಲಿ ಎಷ್ಟಿವೆ ಎಂಬುದನ್ನು ಆಧರಿಸಿ ಗ್ರಾಮ ಪಂಚಾಯತ್ಎಷ್ಟು ಉತ್ತಮವಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ.

ಮಿಶನ್ ಅಂತ್ಯೋದಯ ಯೋಜನೆ ಅಡಿಯಲ್ಲಿ, ಗ್ರಾಮ ಪಂಚಾಯತ್ಗಳನ್ನು ಶ್ರೇಣೀಕರಿಸಲು ಮೂರು ಮೂಲ ಮಾನದಂಡ ಗಳಿಗೆ ಸಚಿವಾಲಯವು ಅನುಮೋದನೆ ನೀಡಿದೆ. ಮೂಲಸೌಕರ್ಯ, ಸಾಮಾಜಿಕ ಅಭಿವೃದ್ಧಿ ಮತ್ತು ರಕ್ಷಣೆ, ಆರ್ಥಿಕ ಅಭಿವೃದ್ಧಿ ಹಾಗೂ ಜೀವನಮಟ್ಟದ ವೈವಿಧ್ಯತೆಯನ್ನು ಈ ಮಾನದಂಡಗಳಿಗೆ ಸೂಕ್ತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.