ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?
ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.
ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.
ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…