Uncategorized

ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

1414

ಖಾಲಿ ಹೊಟ್ಟೆಯಲ್ಲಿ ಲಿಚ್ಚಿ ತಿಂದರೆ ಸಾವು ಸಂಭವಿಸುತ್ತದೆಯೇ?

ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ  ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ  ತ್ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.

ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ  ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ಹೇಳಿದ್ದಾರೆ.

ಲಿಚ್ಚಿ ಹಣ್ಣನ್ನು ತಿನ್ನುವುದೇ ನೇರವಾಗಿ ಅನಾರೋಗ್ಯಕ್ಕೆ ಕಾರಣವಲ್ಲವಾದರೂ ಈ ಹಣ್ಣಿನ ಸೇವನೆ ಬಳಿಕ ಮಧ್ಯಾಹ್ನದ ಊಟ ಸೇವಿಸದೇ ಇರುವುದರಿಂದ ಸಮಸ್ಯೆಗಳು ಉಂಟಾಗುತ್ತವೆ. ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ  ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.

ನಮ್ಮ ದೇಶದ  ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಲಿಚ್ಚಿ ಹಣ್ಣನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಜೂನ-ಜುಲೈ ತಿಂಗಳಲ್ಲಿ ಈ ಹಣ್ಣುಗಳು ವ್ಯಾಪಕವಾಗಿ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸ್ಪೂರ್ತಿ

    ಎಂತಾ ಸೋಮಾರಿಯನ್ನೂ ಬಡಿದೆಬ್ಬಿಸುತ್ತವೆ, ಈ ಚಿತ್ರಗಳು…!ತಿಳಿಯಲು ಮುಂದೆ ನೋಡಿ…

    ‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸಿನಿಮಾ

    ನಟಿ ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಮೀಟೂ ಪ್ರಕರಣ ಏನಾಗಿದೆ ಗೊತ್ತಾ..?

    ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…